25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

ಉಜಿರೆ: ಇಲ್ಲಿಯ ಕೇರಿಮಾರು ನಿವಾಸಿ ಅವಿವಾಹಿತ ಯುವಕ ಕಿರಣ್ (27ವ) ಆ.5 ರಂದು ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಪಿಗ್ಮಿ ಸಂಗ್ರಹಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ತಾಯಿ, ಸಹೋದರಿ ರವನ್ನು ಅಗಲಿದ್ದಾರೆ.

ಆತ್ಮಹತ್ಯೆಗೆ ನಿಖರ ಮಾಹಿತಿ ಲಭ್ಯವಾಗಿಲ್ಲ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಪ್ರಯುಕ್ತ ಭಜನ್ ಸಂಧ್ಯಾ ಕಾರ್ಯಕ್ರಮ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya
error: Content is protected !!