37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

ಕಳೆಂಜ: ಕುಶಾನಿ ಶೆಟ್ಟಿಯ ನಾಲ್ಕನೇ ವರ್ಷದ ಹುಟ್ಟುಹಬ್ಬದ ಅಚರಣೆಯ ಪ್ರಯುಕ್ತ ಮಗುವಿನ ತಾಯಿ ನಿಷ್ಮಿತಾ ಶೆಟ್ಟಿ, ತಂದೆ ಸಂದೇಶ್ ಶೆಟ್ಟಿ, ಅಜ್ಜ ಶಿವರಾಮ್ ರೈ ಕೃಪಾ ಡೆಮ್ಮೆಜಾಲ್ ಗೊಲಿತೊಟ್ಟು ಅವರು ಕುಶಾನಿ ಶೆಟ್ಟಿಯ ಜನ್ಮದಿನದ ಸಂಭ್ರಮವನ್ನು ಶಿಬರಾಜೆ ಪಾದೆಯ ಅಂಗನವಾಡಿ ಮಕ್ಕಳೊಂದಿಗೆ ಹಂಚಿಕೊಂಡು, ಅಲ್ಲಿಗೆ ಉಪಯುಕ್ತವಾಗುವಂತೆ ಹೊಸ ಪ್ಯಾನ್‌ ಕೊಡುಗೆಯಾಗಿ ನೀಡಿದ್ದಾರೆ.

ಈ ಮೂಲಕ ಅವರು ಸಮಾಜದಲ್ಲಿ ಸೇವಾಭಾವನೆ ಹಾಗೂ ಶೈಶವ ಶಿಕ್ಷಣದ ಪ್ರಾಮುಖ್ಯತೆಯನ್ನು ಅಭಿವ್ಯಕ್ತ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಶಿಕ್ಷಕರು ಹಾಗೂ ಸ್ಥಳೀಯರು ಭಾಗವಹಿಸಿದ್ದರು. ಅಂಗನವಾಡಿಯ ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಈ ಮಾನವೀಯ ಹಾದಿಯನ್ನು ಪ್ರಶಂಸಿಸಿದರು. ಈ ಕೊಡುಗೆ ಕಾರ್ಯಕ್ರಮವು ಇತರರಿಗೆ ಪ್ರೇರಣೆಯಾಗುತ್ತದೆ ಎಂಬ ಆಶಯವನ್ನು ಸಂಘಟಕರು ವ್ಯಕ್ತಪಡಿಸಿದ್ದಾರೆ.

Related posts

ಪಡ್ಡಂದಡ್ಕ ಕಟ್ಟೆ: ಪುನಃ ಪ್ರತಿಷ್ಠಾ ಕಲಶಾಭಿಷೇಕ, ದೊಂಪದಬಲಿ ನೇಮೋತ್ಸವ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!