26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

ಕಳೆಂಜ: ಕುಶಾನಿ ಶೆಟ್ಟಿಯ ನಾಲ್ಕನೇ ವರ್ಷದ ಹುಟ್ಟುಹಬ್ಬದ ಅಚರಣೆಯ ಪ್ರಯುಕ್ತ ಮಗುವಿನ ತಾಯಿ ನಿಷ್ಮಿತಾ ಶೆಟ್ಟಿ, ತಂದೆ ಸಂದೇಶ್ ಶೆಟ್ಟಿ, ಅಜ್ಜ ಶಿವರಾಮ್ ರೈ ಕೃಪಾ ಡೆಮ್ಮೆಜಾಲ್ ಗೊಲಿತೊಟ್ಟು ಅವರು ಕುಶಾನಿ ಶೆಟ್ಟಿಯ ಜನ್ಮದಿನದ ಸಂಭ್ರಮವನ್ನು ಶಿಬರಾಜೆ ಪಾದೆಯ ಅಂಗನವಾಡಿ ಮಕ್ಕಳೊಂದಿಗೆ ಹಂಚಿಕೊಂಡು, ಅಲ್ಲಿಗೆ ಉಪಯುಕ್ತವಾಗುವಂತೆ ಹೊಸ ಪ್ಯಾನ್‌ ಕೊಡುಗೆಯಾಗಿ ನೀಡಿದ್ದಾರೆ.

ಈ ಮೂಲಕ ಅವರು ಸಮಾಜದಲ್ಲಿ ಸೇವಾಭಾವನೆ ಹಾಗೂ ಶೈಶವ ಶಿಕ್ಷಣದ ಪ್ರಾಮುಖ್ಯತೆಯನ್ನು ಅಭಿವ್ಯಕ್ತ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಶಿಕ್ಷಕರು ಹಾಗೂ ಸ್ಥಳೀಯರು ಭಾಗವಹಿಸಿದ್ದರು. ಅಂಗನವಾಡಿಯ ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಈ ಮಾನವೀಯ ಹಾದಿಯನ್ನು ಪ್ರಶಂಸಿಸಿದರು. ಈ ಕೊಡುಗೆ ಕಾರ್ಯಕ್ರಮವು ಇತರರಿಗೆ ಪ್ರೇರಣೆಯಾಗುತ್ತದೆ ಎಂಬ ಆಶಯವನ್ನು ಸಂಘಟಕರು ವ್ಯಕ್ತಪಡಿಸಿದ್ದಾರೆ.

Related posts

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

Suddi Udaya

ತೋಟತ್ತಾಡಿ ನಿವಾಸಿ ರೋಸಮ್ಮ ಜೋಸೆಫ್ ನಿಧನ

Suddi Udaya

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya
error: Content is protected !!