22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಕೆಸರುಗದ್ದೆ ಕ್ರೀಡಾಕೂಟ: ಅಧ್ಯಕ್ಷರಾಗಿ ನವೀನ್ ಗೌಡ ಆಯ್ಕೆ

ಗೇರುಕಟ್ಟೆ : ಶ್ರೀ ಗಣೇಶೋತ್ಸವ ಸೇವಾ ಸಮಿತಿ ಗೇರುಕಟ್ಟೆ ಇದರ ಸಹಯೋಗದಲ್ಲಿ ಆ. 24 ರಂದು ಕಳಿಯ ಬದಿನಡೆ ಬಳಿಯ ಗದ್ದೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುವ ಕೆಸರುಗದ್ದೆ ಕ್ರೀಡಾಕೂಟದ ಅಧ್ಯಕ್ಷರಾಗಿ ನವೀನ್ ಗೌಡ ದೋಣಿಪಲ್ಕೆ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಸದಾನಂದ ಶೆಟ್ಟಿ, ಗೌರವ ಸಲಹೆರಾರರಾಗಿ ಭುವನೇಶ್ ಗೇರುಕಟ್ಟೆ, ಕಾರ್ಯದರ್ಶಿಯಾಗಿ ಯೋಗೀಶ್ ಸುವರ್ಣ ಅಡ್ಡಕೊಡಂಗೆ, ಕೋಶಾಧಿಕಾರಿಯಾಗಿ ರಾಜೇಶ್ ಪೆಂರ್ಬುಡ, ಉಪಾಧ್ಯಕ್ಷರಾಗಿ ನಾಣ್ಯಪ್ಪ ಪೂಜಾರಿ ಕಲ್ಲಾಪು, ಶೇಖರ್ ನಾಯ್ಕ, ಜತೆಕಾರ್ಯದರ್ಶಿಯಾಗಿ ರತ್ನಾಕರ ಬಳ್ಳಿದಡ್ಡ, ಚಂದ್ರಪ್ರಕಾಶ್ ಕೊರಂಜ, ಸಂಚಾಲಕರಾಗಿ ಲೋಕಿತ್ ಬಳ್ಳಿದಡ್ಡ, ರವೀಂದ್ರ ಸಾಲ್ಯಾನ್ ಆಯ್ಕೆಯಾಗಿದ್ದಾರೆ

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಎ.7-12: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ನೂತನ ಅಧ್ಯಕ್ಷರಾಗಿ ಪ್ರಫುಲ್ಲಚಂದ್ರ ಆಯ್ಕೆ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!