25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

ಗೇರುಕಟ್ಟೆ: ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ರವರು ನೆರವೇರಿಸಿದರು.

ಕೇಂದ್ರ ಸರ್ಕಾರದ NSQF ಯೋಜನೆಯಡಿಯಲ್ಲಿ ಆಟೋಮೊಬೈಲ್ ತರಗತಿ ಅನುಷ್ಠಾನಗೊಳಿಸಲು ಬಿಡುಗಡೆಯಾದ ರೂ.2,50,000.00 ಅನುದಾನದಲ್ಲಿ ಸಿದ್ಧಗೊಳಿಸಿದ ಪ್ರಯೋಗಾಲಯವನ್ನು ಉದ್ಘಾಟಿಸಿ, ಶಾಸಕರು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಆಟೋಮೊಬೈಲ್ ಕ್ಷೇತ್ರದಲ್ಲಿ ಇರುವ ಅವಕಾಶಗಳ ಬಗ್ಗೆ ತಿಳಿಸಿದರು. ಮುಂದಿನ ದಿನಗಳಲ್ಲಿ ಗೇರುಕಟ್ಟೆ ಪ್ರೌಢಶಾಲೆಯನ್ನು ಕೆಪಿಎಸ್ ಶಾಲೆಯಾಗಿ ಮುಂದುವರಿಸುವ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್, ಸಂಘ-ಸಂಸ್ಥೆಗಳು ಹಾಗೂ ಊರಿನವರು ಪಕ್ಷಭೇದ ಮರೆತು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸಹಕರಿಸುವಂತೆ ತಿಳಿಸಿದರು.

ಸ್ಥಳೀಯ ಜನಪ್ರತಿನಿಧಿಗಳು, ಎಸ್.ಡಿ.ಎಮ್.ಸಿ ಸದಸ್ಯರು, ವಿದ್ಯಾರ್ಥಿ ಪೋಷಕರು, ಪತ್ರಿಕಾ ಮಿತ್ರರು, ಊರಿನ ಪ್ರಮುಖರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿಪೂರ್ವ ಹಾಗೂ ಪ್ರೌಢಶಾಲಾ ಬೋಧಕ, ಬೋಧಕೇತರ ವೃಂದದವರು ಭಾಗವಹಿಸಿದರು.

Related posts

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya
error: Content is protected !!