25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 5 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ.

ಇನ್ನೂ 12 ನೇ ಗುರುತು ಮಾಡಿದ ಜಾಗದಲ್ಲಿ ಊಟ ಮಾಡಿದ ಬಳಿಕ ಕಾರ್ಯಾಚರಣೆಗೆ ಮಾಡಲಿದ್ದಾರೆ.

Related posts

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಅವಮಾನ, ಸಂವಿಧಾನದ ಮೇಲಿನ ದಾಳಿ: ಸಂತೋಷ್ ಕುಮಾರ್ ಲಾಯಿಲ ಖಂಡನೆ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಸೆ.7: ಪ್ರವಾದಿ ಮುಹಮ್ಮದ್ ಸೀರತ್ ಅಭಿಯಾನದ ಪ್ರಯುಕ್ತ ಧಾರ್ಮಿಕ ಸೌಹಾರ್ದ ಕಾರ್ಯಕ್ರಮ: ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದಡಿ ಸಾರ್ವಜನಿಕ ಸಮಾವೇಶ

Suddi Udaya

ಕಡಮಗುಂಡಿ, ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸಿ ತಾಣಗಳಿಗೆ ಹೇರಿದ್ದ ನಿರ್ಬಂಧ ನಾಳೆಯಿಂದ (ಜ.9) ತೆರೆ

Suddi Udaya
error: Content is protected !!