September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 5 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ.

ಇನ್ನೂ 12 ನೇ ಗುರುತು ಮಾಡಿದ ಜಾಗದಲ್ಲಿ ಊಟ ಮಾಡಿದ ಬಳಿಕ ಕಾರ್ಯಾಚರಣೆಗೆ ಮಾಡಲಿದ್ದಾರೆ.

Related posts

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

ಉಜಿರೆ : ‘ಲಿಂಗಸೂಕ್ಷ್ಮತೆ ಅರಿವು ‘ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಅತ್ಯುತ್ತಮ ಶಾಸಕ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಎಸ್‌ಜಿಎಫ್‌ಐ (SGFI) ರಾಷ್ಟ್ರೀಯ ಕಬಡ್ಡಿ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಭಾಗಿ

Suddi Udaya
error: Content is protected !!