23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ 6ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜು.31 ರಂದು ದೂರುದಾರ ಆರನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಐಪಿಎಸ್‌ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಆಗಸ್ಟ್ 1 ರಂದು ನೀಡಿದ ದೂರಿನ ಮೇರೆಗೆ ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಸ್ಥಿಪಂಜರ ಪತ್ತೆಯಾದ ಕಳೇಬರಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಎಸ್.ಐ.ಟಿ ಅಧಿಕಾರಿಗಳು ಕಳುಹಿಸಿದ್ದು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 6 ನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಹೆಚ್ಚಿನ ತನಿಖೆಗಾಗಿ ಎಸ್.ಐ.ಟಿ ಸಂಸ್ಥೆಗೆ ಹಸ್ತಾಂತರ ಮಾಡಲಿದ್ದಾರೆ.

Related posts

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

Suddi Udaya

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya
error: Content is protected !!