September 6, 2026
ಗ್ರಾಮಾಂತರ ಸುದ್ದಿ

ನೆರಿಯ : ತೋಟತ್ತಾಡಿ, ದಡ್ಡುವಿನಲ್ಲಿ ನೀರಲ್ಲಿ ಸಿಲಿಕಿಕೊಂಡ ಕಾರು

ನೆರಿಯ : ಇಂದು ಸುರಿದ ಭೀಕರ ಮಳೆಗೆ ದಿಢೀರ್ ಪ್ರವಾಹ ಬಂದ ಪರಿಣಾಮ ತೋಟತ್ತಾಡಿ, ದಡ್ಡು ಎಂಬಲ್ಲಿ ಕಾರೊಂದು ನೀರಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ನೀರಲ್ಲಿ ಸಿಲುಕಿಕೊಂಡ ಕಾರನ್ನು ಸ್ಥಳೀಯರ ಸಹಕಾರದಿಂದ ಮೇಲೆತ್ತಲಾಯಿತು.

Related posts

ಬೆಳಾಲು: ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ,

Suddi Udaya
error: Content is protected !!