23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಸಾಮಾನ್ಯ ಸಭೆ: ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಆದಿ ದ್ರಾವಿಡ ಸಮಾಜ ಸೇವಾ ಸಂಘ ಬೆಳ್ತಂಗಡಿ ತಾಲೂಕು ಇದರ ಸಾಮಾನ್ಯ ಸಭೆಯು ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಆದಿ ದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷ ದಿನೇಶ್ ಕೊಕ್ಕಡ ವಹಿಸಿದ್ದರು. ರಾಜ್ಯಾಧ್ಯಕ್ಷ ಗಣೇಶ್ ಪ್ರಸಾದ್, ರಾಜ್ಯ ಜೊತೆ ಕಾರ್ಯದರ್ಶಿ ಸುರೇಶ್ ಪಿ. ಬಿ., ಜಿಲ್ಲಾಧ್ಯಕ್ಷ ಶ್ರೀನಿವಾಸ್ ಅರ್ಬಿಗುಡ್ಡೆ, ಪ್ರಮುಖರಾದ ರಘು ಧರ್ಮಸೇನ್, ಶೇಖರ್ ಕುಕ್ಕೇಡಿ, ಗೋಪಾಲಕೃಷ್ಣ ಕುಕ್ಕಳ, ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಗೌರವ ಸಲಹೆಗಾರರಾದ ಗೋಪಾಲಕೃಷ್ಣ ಕುಕ್ಕಳ ಸಭೆಯ ಉದ್ದೇಶಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಸಂಘಟನೆ ಬಲವರ್ಧನೆಗಾಗಿ ಹೊಸ ಪದಾಧಿಕಾರಿಗಳನ್ನು ಸೇರ್ಪಡೆಗೊಳಿಸಲಾಯಿತು.
ಗೌರವಾಧ್ಯಕ್ಷರಾಗಿ ರಾಘವ ಕಲ್ಮಂಜ, ಅಧ್ಯಕ್ಷರಾಗಿ ದಿನೇಶ್ ಕೆ ಕೊಕ್ಕಡ, ಪ್ರಧಾನ ಕಾರ್ಯದರ್ಶಿಯಾಗಿ ಶೇಖರ್ ವಿ ಧರ್ಮಸ್ಥಳ‌, ಉಪಾಧ್ಯಕ್ಷರಾಗಿ ರಾಮ ಪಡಂಗಡಿ, ಅವಿನಾಶ್ ಕುರ್ಲೋಟ್ಟು, ಶ್ರೀನಿವಾಸ್ ಉಜಿರೆ, ಜಗನ್ನಾಥ್ ಕೊಯ್ಯೂರು, ಶ್ರೀಮತಿ ಯಮುನಾ ನಾರಾವಿ, ಜೊತೆ ಕಾರ್ಯದರ್ಶಿಯಾಗಿ ಶಿವಕುಮಾರ್ ಮಡಂತ್ಯಾರ್, ಚಂದ್ರಶೇಖರ್ ಮೂಡುಕೋಡಿ, ಉಮೇಶ್ ಮಡಂತ್ಯಾರು, ಕೋಶಾಧಿಕಾರಿಯಾಗಿ ಜಿನ್ನು ಕರಿಮಣೇಲು, ಸಂಘಟನಾ ಕಾರ್ಯದರ್ಶಿಯಾಗಿ ಕೊರಗಪ್ಪ ಕೊಯ್ಯೂರು, ಶಿವಾನಂದ ಪಡಂಗಡಿ, ಯತೀಶ್ ಧರ್ಮಸ್ಥಳ, ಅವಿನಾಶ್ ಕುರ್ತೋಡಿ, ವಿನಯ ಕುಮಾರ್ ಉಜಿರೆ, ಅಜಯ್ ನಾರಾವಿ, ಕಿರಣ್ ಅಳದಂಗಡಿ, ರಾಮ್ ಕುಮಾರ್ ಕರಂಬಾರು, ಆನಂದ ನೆಲ್ಲಿಂಗೇರಿ, ವಿಜಯ ಬಜಿರೆ, ಕೇಶವ ಅಳಕೆ, ಶ್ರೀನಿವಾಸ್ ಪಿ.ಎಸ್, ರಘು ಧರ್ಮಸ್ಥಳ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕುಮಾರಿ ಗೌರಿ‌ ‌, ಶರತ್ ಕೊಕ್ಕಡ, ಸುರೇಶ ಧರ್ಮಸ್ಥಳ, ಗೌರವ ಸಲಹೆಗಾರರಾಗಿ ಶೇಖರ್ ಕುಕ್ಕೇಡಿ, ಗೋಪಾಲಕೃಷ್ಣ ಕುಕ್ಕಳ, ಶ್ರೀ ಅಮ್ಮ ಕುಮಾರ್, ಚನ್ನಪ್ಪ ಕೊಲ್ಪದಬೈಲು, ಓಬಯ್ಯ ಆರಂಬೋಡಿ, ಬಾಬು ಬೆಳಾಲು, ವೇಣುಗೋಪಾಲ ಕರಂಬಾರ್, ಶಿವಪ್ಪ ಗರ್ಡಾಡಿ, ಬಾಬು ಉಜಿರೆ, ದಿನಕರ ಬಡಕೋಡಿ, ಸುರೇಶ್ ಹೊಕ್ಕಾಡಿ ಅವರು ಆಯ್ಕೆಯಾದರು.

Related posts

ಎ.22: ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಗುರುವಂದನೆ

Suddi Udaya

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya
error: Content is protected !!