25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಇಲ್ಲಿಯ ಸ್ಕ್ರೀನ್ ಪ್ರಿಂಟ್ ಮಾಲಕ, ಬೆಳ್ತಂಗಡಿ ಹಂಸ ಫರ್ನಿಚರ್ ಮಾಲಕ ಸತೀಶ್ ಆಚಾರ್ಯ ಅವರ ಸಹೋದರ ಬಿ.ಕೆ. ಹರಿಪ್ರಸಾದ್(58ವ) ರವರು ಆ.4 ರಂದು ತಡರಾತ್ರಿ ಹೃದಯಾಘಾತದಿಂದ ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ತಡರಾತ್ರಿ ತೀವ್ರ ತರಹದ ಹೃದಯಬೇನೆ ಕಾಡತೊಡಗಿದಾಗ ಮನೆಯವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಮೃತರು ಎಲ್ಲರೊಂದಿಗೆ ಸ್ನೇಹಜೀವಿಯಾಗಿ ಉತ್ತಮ ವ್ಯಕ್ತಿತ್ವ ಹೊಂದಿದ್ದರು. ಮೃತರು ಪತ್ನಿ ಉಷಾ, ಇಬ್ಬರು ಮಕ್ಕಳಾದ ಹರ್ಷಿತ್, ತೇಜಸ್ ರವರನ್ನು ಅಗಲಿದ್ದಾರೆ.

Related posts

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

Suddi Udaya

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya

ತೋಟತ್ತಾಡಿ: ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅನಿಲ್ ಕಕ್ಕಿಂಜೆ

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!