22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಗೋಳಿದೊಟ್ಟು ವಸಂತ ಪೂಜಾರಿಯವರ ಪುತ್ರ ರೋಹಿನಾಥ (32 ವ) ಜಾಂಡೀಸ್ ಕಾಯಿಲೆಯಿಂದ ಬಳಲಿ ಆ. 5 ರಂದು ನಿಧನರಾದರು.

ಮೃತರು ಅವಿವಾಹಿತರಾಗಿದ್ದು, ತಂದೆ, ತಾಯಿ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

Suddi Udaya

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಎಸ್.ಟಿ ಮೋರ್ಚಾವತಿಯಿಂದರಾಜೇಶ್ ಎಂ.ಕೆ. ಯವರ ಮೇಲಾದ ಮಾರಣಾಂತಿಕ ಹಲ್ಲೆ ಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ನಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ

Suddi Udaya

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಒಂದು ದಿನದ ಕಾವ್ಯ ರಚನಾ ಕಮ್ಮಟಕ್ಕೆ ಚಾಲನೆ

Suddi Udaya
error: Content is protected !!