September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಉಜಿರೆ ಅನುಗ್ರಹ ಶಾಲೆಗೆ ಸಮಗ್ರ ಪ್ರಶಸ್ತಿ

ಉಜಿರೆಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2024-25 ನೇ ಸಾಲಿನ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಅನುಗ್ರಹ ಶಾಲೆಯ ಬಾಲಕ ಬಾಲಕಿಯರು ಪ್ರಥಮ ಸ್ಥಾನವನ್ನು ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕರ ವಿಭಾಗದಲ್ಲಿಅಫನ್‌ಶರಿಫ್, ವಿಶ್ವಾಸ್‌ ಶೆಟ್ಟಿ,ನಿಶಿತ್‌, ಅದ್ವಿತ್ ಸುರ‍್ಣ, ಫೆಬಿನ್ ಫ್ರಾನ್ಸಿಸ್, ಬಾಲಕಿಯರ ವಿಭಾಗದಲ್ಲಿಅವಿಷ್ಕಾ, ಆದ್ಯ, ಪ್ರಾಪ್ತಿಶೆಟ್ಟಿ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ದೈಹಿಕ ಶಿಕ್ಷಕರಾದ ನಿಶ್ಚಿತ್‌ ಇವರು ತರಬೇತಿ ನೀಡಿದ್ದು ವಿಜೇತ ಕ್ರೀಡಾಳುಗಳನ್ನು ಶಾಲಾ ಸಂಚಾಲಕರು ,ಪ್ರಾಂಶುಪಾಲರು, ಶಿಕ್ಷಕರು ಅಭಿನಂದಿಸಿದ್ದಾರೆ.

Related posts

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಇಂದು ( ಫೆ. 19): ಬೆಳ್ತಂಗಡಿಯಲ್ಲಿ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಸಾಂಸ್ಕೃತಿಕ ವೈಭವ : ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ ಪ್ರದಾನ

Suddi Udaya

ಲಾಯಿಲ: ಕುಂಟಿನಿಯಲ್ಲಿ ಮರ್ಹೂಂ ಸಾಹುಲ್ ಹಮೀದ್ ಉಜಿರೆ ರವರಿಗೆ ಮನೆ ಹಸ್ತಾಂತರ

Suddi Udaya

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya
error: Content is protected !!