32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ ಆ.2ರಂದು ಪೂರ್ವಪ್ರಾಥಮಿಕ ವಿದ್ಯಾರ್ಥಿಗಳ ಪೋಷಕರ ಸಭೆಯು ಅನುಗ್ರಹ ಶಾಲಾ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ| ಅಬೆಲ್ ಲೋಬೋ ಅವರು ವಹಿಸಿದ್ದರು. ಪ್ರಾಂಶುಪಾಲರಾದ ಫಾ| ವಿಜಯ್ ಲೋಬೊ, ಹಾಗೂ, ಶಿಕ್ಷಕಿ ಗ್ರೇಸಿ ಸಾಲ್ದಾನ ಅವರು ಉಪಸ್ಥಿತರಿದ್ದರು. ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು .

ಕಾರ್ಯಕ್ರಮದಲ್ಲಿ ಮಕ್ಕಳ ಪಠ್ಯ – ಪಠ್ಯೇತರ ಚಟುವಟಿಕೆಗಳ ಬಗ್ಗೆ ತರಗತಿಯ ಶಿಕ್ಷಕಿಯರಾದಂತಹ ಗೀತಾ, ವಿನ್ನಿ ಹಾಗೂ ಅಕ್ಷತರವರು ವಿವರಿಸಿದರು. ಹಾಗೆ ಶಾಲಾ ಪ್ರಾಂಶುಪಾಲರಾದ ಫಾದರ್ ವಿಜಯ್ ಲೋಬೊರವರು ಪೋಷಕರಿಗೆ ಪಠ್ಯೇತರ ಚಟುವಟಿಕೆಗಳ ಬಗ್ಗೆ ಹಾಗೂ ಪೋಷಕರು ಮಾಡಬೇಕಾದ ಕೆಲವು ಜವಾಬ್ದಾರಿಗಳನ್ನು ತಿಳಿಸಿಕೊಟ್ಟರು.

ಪೋಷಕರ ಅನಿಸಿಕೆ ಸಲಹೆ ಸೂಚನೆಯನ್ನು ಕೇಳಲಾಯಿತು. ಶಿಕ್ಷಕಿ ಅಕ್ಷತಾ ಕಾರ್ಯಕ್ರಮವನ್ನು ನಿರೂಪಿಸಿ, ಗ್ರೇಸಿ ಸಲ್ದಾನ ವಂದಿಸಿದರು. ಶಿಕ್ಷಕಿ ಪ್ರಣಿತಾ ಡಿಸೋಜ ಸಹಕರಿಸಿದರು.

Related posts

ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಜೀಯವರನ್ನು ಸ್ವಾಗತಿಸಿದ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್

Suddi Udaya

ಲಾಯಿಲ: ಬಜಕ್ಕಿರೆಸಾಲು ಬಳಿ ಚಿರತೆ ಓಡಾಟ

Suddi Udaya

ಉಜಿರೆ :ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗೆಲ್ಲುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

Suddi Udaya

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!