ಉಜಿರೆ: ಇಲ್ಲಿಯ ಕೇರಿಮಾರು ನಿವಾಸಿ ಅವಿವಾಹಿತ ಯುವಕ ಕಿರಣ್ (27ವ) ಆ.5 ರಂದು ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಪಿಗ್ಮಿ ಸಂಗ್ರಹಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ತಾಯಿ, ಸಹೋದರಿ ರವನ್ನು ಅಗಲಿದ್ದಾರೆ.
ಆತ್ಮಹತ್ಯೆಗೆ ನಿಖರ ಮಾಹಿತಿ ಲಭ್ಯವಾಗಿಲ್ಲ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











