25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

ಉಜಿರೆ: ಇಲ್ಲಿಯ ಕೇರಿಮಾರು ನಿವಾಸಿ ಅವಿವಾಹಿತ ಯುವಕ ಕಿರಣ್ (27ವ) ಆ.5 ರಂದು ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಪಿಗ್ಮಿ ಸಂಗ್ರಹಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ತಾಯಿ, ಸಹೋದರಿ ರವನ್ನು ಅಗಲಿದ್ದಾರೆ.

ಆತ್ಮಹತ್ಯೆಗೆ ನಿಖರ ಮಾಹಿತಿ ಲಭ್ಯವಾಗಿಲ್ಲ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya

ಅಯೋಧ್ಯೆ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ

Suddi Udaya

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

Suddi Udaya

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

Suddi Udaya

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya
error: Content is protected !!