38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

ಕಳೆಂಜ: ಕುಶಾನಿ ಶೆಟ್ಟಿಯ ನಾಲ್ಕನೇ ವರ್ಷದ ಹುಟ್ಟುಹಬ್ಬದ ಅಚರಣೆಯ ಪ್ರಯುಕ್ತ ಮಗುವಿನ ತಾಯಿ ನಿಷ್ಮಿತಾ ಶೆಟ್ಟಿ, ತಂದೆ ಸಂದೇಶ್ ಶೆಟ್ಟಿ, ಅಜ್ಜ ಶಿವರಾಮ್ ರೈ ಕೃಪಾ ಡೆಮ್ಮೆಜಾಲ್ ಗೊಲಿತೊಟ್ಟು ಅವರು ಕುಶಾನಿ ಶೆಟ್ಟಿಯ ಜನ್ಮದಿನದ ಸಂಭ್ರಮವನ್ನು ಶಿಬರಾಜೆ ಪಾದೆಯ ಅಂಗನವಾಡಿ ಮಕ್ಕಳೊಂದಿಗೆ ಹಂಚಿಕೊಂಡು, ಅಲ್ಲಿಗೆ ಉಪಯುಕ್ತವಾಗುವಂತೆ ಹೊಸ ಪ್ಯಾನ್‌ ಕೊಡುಗೆಯಾಗಿ ನೀಡಿದ್ದಾರೆ.

ಈ ಮೂಲಕ ಅವರು ಸಮಾಜದಲ್ಲಿ ಸೇವಾಭಾವನೆ ಹಾಗೂ ಶೈಶವ ಶಿಕ್ಷಣದ ಪ್ರಾಮುಖ್ಯತೆಯನ್ನು ಅಭಿವ್ಯಕ್ತ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಶಿಕ್ಷಕರು ಹಾಗೂ ಸ್ಥಳೀಯರು ಭಾಗವಹಿಸಿದ್ದರು. ಅಂಗನವಾಡಿಯ ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಈ ಮಾನವೀಯ ಹಾದಿಯನ್ನು ಪ್ರಶಂಸಿಸಿದರು. ಈ ಕೊಡುಗೆ ಕಾರ್ಯಕ್ರಮವು ಇತರರಿಗೆ ಪ್ರೇರಣೆಯಾಗುತ್ತದೆ ಎಂಬ ಆಶಯವನ್ನು ಸಂಘಟಕರು ವ್ಯಕ್ತಪಡಿಸಿದ್ದಾರೆ.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya

ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

Suddi Udaya

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

Suddi Udaya

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದ ದುರ್ಘಟನೆ ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಎಂಬವರು ಮೃತ್ಯು

Suddi Udaya
error: Content is protected !!