24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

ಕಳೆಂಜ: ಕುಶಾನಿ ಶೆಟ್ಟಿಯ ನಾಲ್ಕನೇ ವರ್ಷದ ಹುಟ್ಟುಹಬ್ಬದ ಅಚರಣೆಯ ಪ್ರಯುಕ್ತ ಮಗುವಿನ ತಾಯಿ ನಿಷ್ಮಿತಾ ಶೆಟ್ಟಿ, ತಂದೆ ಸಂದೇಶ್ ಶೆಟ್ಟಿ, ಅಜ್ಜ ಶಿವರಾಮ್ ರೈ ಕೃಪಾ ಡೆಮ್ಮೆಜಾಲ್ ಗೊಲಿತೊಟ್ಟು ಅವರು ಕುಶಾನಿ ಶೆಟ್ಟಿಯ ಜನ್ಮದಿನದ ಸಂಭ್ರಮವನ್ನು ಶಿಬರಾಜೆ ಪಾದೆಯ ಅಂಗನವಾಡಿ ಮಕ್ಕಳೊಂದಿಗೆ ಹಂಚಿಕೊಂಡು, ಅಲ್ಲಿಗೆ ಉಪಯುಕ್ತವಾಗುವಂತೆ ಹೊಸ ಪ್ಯಾನ್‌ ಕೊಡುಗೆಯಾಗಿ ನೀಡಿದ್ದಾರೆ.

ಈ ಮೂಲಕ ಅವರು ಸಮಾಜದಲ್ಲಿ ಸೇವಾಭಾವನೆ ಹಾಗೂ ಶೈಶವ ಶಿಕ್ಷಣದ ಪ್ರಾಮುಖ್ಯತೆಯನ್ನು ಅಭಿವ್ಯಕ್ತ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಶಿಕ್ಷಕರು ಹಾಗೂ ಸ್ಥಳೀಯರು ಭಾಗವಹಿಸಿದ್ದರು. ಅಂಗನವಾಡಿಯ ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಈ ಮಾನವೀಯ ಹಾದಿಯನ್ನು ಪ್ರಶಂಸಿಸಿದರು. ಈ ಕೊಡುಗೆ ಕಾರ್ಯಕ್ರಮವು ಇತರರಿಗೆ ಪ್ರೇರಣೆಯಾಗುತ್ತದೆ ಎಂಬ ಆಶಯವನ್ನು ಸಂಘಟಕರು ವ್ಯಕ್ತಪಡಿಸಿದ್ದಾರೆ.

Related posts

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya

ತೆಕ್ಕಾರು ಗ್ರಾ.ಪಂ ನಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಕಾಯರ್ತಡ್ಕ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ನಲ್ಲಿ “ಸ್ವರ್ಣ ಬಿಂದು ಪ್ರಾಶನ” ಶಿಬಿರ

Suddi Udaya

ಶಿಶಿಲ: ಮತ್ಸ್ಯತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್ ನಿಧನ

Suddi Udaya
error: Content is protected !!