September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

ಕಳೆಂಜ: ಕುಶಾನಿ ಶೆಟ್ಟಿಯ ನಾಲ್ಕನೇ ವರ್ಷದ ಹುಟ್ಟುಹಬ್ಬದ ಅಚರಣೆಯ ಪ್ರಯುಕ್ತ ಮಗುವಿನ ತಾಯಿ ನಿಷ್ಮಿತಾ ಶೆಟ್ಟಿ, ತಂದೆ ಸಂದೇಶ್ ಶೆಟ್ಟಿ, ಅಜ್ಜ ಶಿವರಾಮ್ ರೈ ಕೃಪಾ ಡೆಮ್ಮೆಜಾಲ್ ಗೊಲಿತೊಟ್ಟು ಅವರು ಕುಶಾನಿ ಶೆಟ್ಟಿಯ ಜನ್ಮದಿನದ ಸಂಭ್ರಮವನ್ನು ಶಿಬರಾಜೆ ಪಾದೆಯ ಅಂಗನವಾಡಿ ಮಕ್ಕಳೊಂದಿಗೆ ಹಂಚಿಕೊಂಡು, ಅಲ್ಲಿಗೆ ಉಪಯುಕ್ತವಾಗುವಂತೆ ಹೊಸ ಪ್ಯಾನ್‌ ಕೊಡುಗೆಯಾಗಿ ನೀಡಿದ್ದಾರೆ.

ಈ ಮೂಲಕ ಅವರು ಸಮಾಜದಲ್ಲಿ ಸೇವಾಭಾವನೆ ಹಾಗೂ ಶೈಶವ ಶಿಕ್ಷಣದ ಪ್ರಾಮುಖ್ಯತೆಯನ್ನು ಅಭಿವ್ಯಕ್ತ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಶಿಕ್ಷಕರು ಹಾಗೂ ಸ್ಥಳೀಯರು ಭಾಗವಹಿಸಿದ್ದರು. ಅಂಗನವಾಡಿಯ ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಈ ಮಾನವೀಯ ಹಾದಿಯನ್ನು ಪ್ರಶಂಸಿಸಿದರು. ಈ ಕೊಡುಗೆ ಕಾರ್ಯಕ್ರಮವು ಇತರರಿಗೆ ಪ್ರೇರಣೆಯಾಗುತ್ತದೆ ಎಂಬ ಆಶಯವನ್ನು ಸಂಘಟಕರು ವ್ಯಕ್ತಪಡಿಸಿದ್ದಾರೆ.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಪಲ್ಟಿ — ಪ್ರಾಣಾಪಾಯದಿಂದ ಪಾರಾದ ಚಾಲಕ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಸ್ಥಾನ

Suddi Udaya

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!