22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

ಕಳೆಂಜ: ಕುಶಾನಿ ಶೆಟ್ಟಿಯ ನಾಲ್ಕನೇ ವರ್ಷದ ಹುಟ್ಟುಹಬ್ಬದ ಅಚರಣೆಯ ಪ್ರಯುಕ್ತ ಮಗುವಿನ ತಾಯಿ ನಿಷ್ಮಿತಾ ಶೆಟ್ಟಿ, ತಂದೆ ಸಂದೇಶ್ ಶೆಟ್ಟಿ, ಅಜ್ಜ ಶಿವರಾಮ್ ರೈ ಕೃಪಾ ಡೆಮ್ಮೆಜಾಲ್ ಗೊಲಿತೊಟ್ಟು ಅವರು ಕುಶಾನಿ ಶೆಟ್ಟಿಯ ಜನ್ಮದಿನದ ಸಂಭ್ರಮವನ್ನು ಶಿಬರಾಜೆ ಪಾದೆಯ ಅಂಗನವಾಡಿ ಮಕ್ಕಳೊಂದಿಗೆ ಹಂಚಿಕೊಂಡು, ಅಲ್ಲಿಗೆ ಉಪಯುಕ್ತವಾಗುವಂತೆ ಹೊಸ ಪ್ಯಾನ್‌ ಕೊಡುಗೆಯಾಗಿ ನೀಡಿದ್ದಾರೆ.

ಈ ಮೂಲಕ ಅವರು ಸಮಾಜದಲ್ಲಿ ಸೇವಾಭಾವನೆ ಹಾಗೂ ಶೈಶವ ಶಿಕ್ಷಣದ ಪ್ರಾಮುಖ್ಯತೆಯನ್ನು ಅಭಿವ್ಯಕ್ತ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಶಿಕ್ಷಕರು ಹಾಗೂ ಸ್ಥಳೀಯರು ಭಾಗವಹಿಸಿದ್ದರು. ಅಂಗನವಾಡಿಯ ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಈ ಮಾನವೀಯ ಹಾದಿಯನ್ನು ಪ್ರಶಂಸಿಸಿದರು. ಈ ಕೊಡುಗೆ ಕಾರ್ಯಕ್ರಮವು ಇತರರಿಗೆ ಪ್ರೇರಣೆಯಾಗುತ್ತದೆ ಎಂಬ ಆಶಯವನ್ನು ಸಂಘಟಕರು ವ್ಯಕ್ತಪಡಿಸಿದ್ದಾರೆ.

Related posts

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya

ವಿಟಿಯು ಅಂತರ್ ಕಾಲೇಜು ಕ್ರಿಕೆಟ್ ಟೂರ್ನಿ : ಉಜಿರೆಯ ಎಸ್.ಡಿ.ಎಂ ಗೆ ಪ್ರಶಸ್ತಿ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya
error: Content is protected !!