July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ 6ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜು.31 ರಂದು ದೂರುದಾರ ಆರನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಐಪಿಎಸ್‌ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಆಗಸ್ಟ್ 1 ರಂದು ನೀಡಿದ ದೂರಿನ ಮೇರೆಗೆ ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಸ್ಥಿಪಂಜರ ಪತ್ತೆಯಾದ ಕಳೇಬರಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಎಸ್.ಐ.ಟಿ ಅಧಿಕಾರಿಗಳು ಕಳುಹಿಸಿದ್ದು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 6 ನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಹೆಚ್ಚಿನ ತನಿಖೆಗಾಗಿ ಎಸ್.ಐ.ಟಿ ಸಂಸ್ಥೆಗೆ ಹಸ್ತಾಂತರ ಮಾಡಲಿದ್ದಾರೆ.

Related posts

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

Suddi Udaya

ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

Suddi Udaya
error: Content is protected !!