July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ : ಅರಿಕೆಗುಡ್ಡೆ ಸಮೀಪ ರಸ್ತೆಗೆ ಬಿದ್ದ ಮರ : 7 ವಿದ್ಯುತ್ ಕಂಬಗಳು ಧರಾಶಾಯಿ

ಅರಸಿನಮಕ್ಕಿ: ಇಲ್ಲಿಯ ಅರಿಕೆಗುಡ್ಡೆ ಸಮೀಪ ತಡ ರಾತ್ರಿ ಸುರಿದ ಭಾರಿ ಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ಏಳು ವಿದ್ಯುತ್ ಕಂಬಗಳು ಧರಾಶಾಯಿಯಾದ ಘಟನೆ ನಡೆದಿದೆ.

ಸ್ಥಳಕ್ಕೆ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯ ಅವಿನಾಶ್ ಭಿಡೆ, ರಮೇಶ್ ಬೈರಕಟ್ಟ ಆಗಮಿಸಿ ಮರ ತೆರವುಗೊಳಿಸಿದ್ದಾರೆ.

Related posts

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟ: ಎಸ್ ಡಿ ಎಮ್ ಕಾಲೇಜಿಗೆ ಚಾಂಪಿಯನ್ ಶಿಪ್ ಪಟ್ಟ

Suddi Udaya

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

Suddi Udaya
error: Content is protected !!