23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವರಮಹಾಲಕ್ಮಿ ಪೂಜಾ ಸಮಿತಿಯಿಂದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ:ಶ್ರಿ ವರಮಹಾಲಕ್ಮಿ ಪೂಜಾ ಸಮಿತಿ ಅಳದಂಗಡಿ ಇದರ ಆಶ್ರಯದಲ್ಲಿ ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಡಗಕಾರಂದೂರು, ಸಾಧನಾ ಜ್ಞಾನವಿಕಾಸ ಕೇಂದ್ರ ,ಜನಜಾಗೃತಿ ಗ್ರಾಮ ಸಮಿತಿ ಬಡಗಕಾರಂದೂರು,ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ ಬಡಗಕಾರಂದೂರು ಇವುಗಳ ಆಶ್ರಯದಲ್ಲಿ ಆ.8 ರಂದು ಶ್ರಿ ಸೋಮನಾಥೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯುವ 22 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರಿ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಮಂತ್ರಣ ನೀಡಿದರು.

ಈ ಸಂದರ್ಭದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ರೇಖಾ ರಾಜಶೇಖರ ಶೆಟ್ಟಿ, ಎ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಮಂಜುನಾಥ ಆಚಾರ್ಯ, ಜನ ಜಾಗೃತಿ ಅಧ್ಯಕ್ಷ ಯಶೋಧರ ಸುವರ್ಣ, ಒಕ್ಕೂಟದ ನಿಕಟ ಪೂರ್ವ ಕಾರ್ಯದರ್ಶಿ ಪ್ರಸಾದ್ ಕುಲಾಲ್, ಮೇಲ್ವಿಚಾರಕರು ಶ್ರೀಮತಿ ಯಶೋಧ ಎಂ., ಎ.ಬಿ ಸೇವಾ ಪ್ರತಿನಿಧಿಯಾದ ಶ್ರೀಮತಿ ಶುಭ ಹರೀಶ್ ರೈ, ಶ್ರೀಮತಿ ಪೂರ್ಣಿಮಾ ಪ್ರಮೋದ್, ಪೂಜಾ ಪದಾಧಿಕಾರಿ ಶ್ರೀಮತಿ ಸುಮಿತ್ರ ಭಾಗವಹಿಸಿದ್ದರು.

Related posts

ಪುದುವೆಟ್ಟುಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಮಲವಂತಿಗೆ: ದಿಡುಪೆ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು ಎಂಜೆಎಂ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಜ.1: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya
error: Content is protected !!