22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಶಟಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಜಿರೆ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ, ಇವರ ವತಿಯಿಂದ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆ ಮಡಂತ್ಯಾರು ಇದರ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಶಟಲ್ ಪಂದ್ಯಾಟದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ ಇಲ್ಲಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

೮ನೇ ತರಗತಿಯ ಇಸಾಮ್, ೯ನೇ ತರಗತಿಯ ಪ್ರತೀಕ್, ಹರ್ಷಿಲ್ ಇವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ದೈಹಿಕ ಶಿಕ್ಷಕರಾದ ವಸಂತ ಹೆಗ್ಡೆ ಇವರು ತರಬೇತಿ ನೀಡಿರುತ್ತಾರೆ.

Related posts

ಬೆಳ್ತಂಗಡಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆಯುಧ ಪೂಜೆ

Suddi Udaya

ನಾವೂರು ಗ್ರಾ.ಪಂ ನೂತನ ಕಟ್ಟಡ ಪ್ರಜಾ ಸೌಧ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ -ಉದ್ಘಾಟನೆ

Suddi Udaya

ಕೊಕ್ಕಡ: 68ನೇ ವರ್ಷದ ನಗರ ಭಜನೆ ಸಪ್ತಾಹದ ಶೋಭಾಯಾತ್ರೆಯಲ್ಲಿ ಗಮನ ಸೆಳೆದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ

Suddi Udaya

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

Suddi Udaya

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

Suddi Udaya
error: Content is protected !!