July 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

ರೆಖ್ಯ : ಬೆಂಗಳೂರಿನಿಂದ ಧರ್ಮಸ್ಥಳ ಕಡೆಗೆ ಬರುವ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಧರ್ಮಸ್ಥಳ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಒಬ್ಬರಿಗೆ ತೀವ್ರ ತರದ ಗಾಯವಾದ ಘಟನೆ ಆ. 5ರಂದು ರಾಷ್ಟ್ರೀಯ ಹೆದ್ದಾರಿ 75ರ ರೆಖ್ಯದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ವೈಜ್ಞಾನಿಕ ಹಾಗೂ ಸಮರ್ಪಕವಾಗಿ ನಡೆದಿಲ್ಲ ಎಂದು ರೆಖ್ಯ ಗ್ರಾಮಸ್ಥರು ಹಲವು ಸಮಯಗಳಿಂದ ದೂರುತ್ತಿದ್ದಾರೆ. ಈ ಪ್ರದೇಶದಲ್ಲಿ ಪ್ರತಿನಿತ್ಯ ಅಪಘಾತವಾಗುತ್ತಿರುವುದು ಸರ್ವೇಸಾಮಾನ್ಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಇನ್ನಾದರೂ ಎಚ್ಚೆತ್ತುಕೊಂಡು ಕಾಮಗಾರಿಯನ್ನು ಸಮರ್ಪಕವಾಗಿ ಮಾಡಿದ್ದಲ್ಲಿ ಮುಂದೆ ನಡೆಯುವ ಅದೆಷ್ಟು ಅಪಘಾತಗಳನ್ನು ತಪ್ಪಿಸಬಹುದೆಂಬುದು ರೆಖ್ಯ ಗ್ರಾಮಸ್ಥರ ಆಗ್ರಹಿಸಿದ್ದಾರೆ.

Related posts

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಪ್ರದೇಶ ಪ್ರವಾಸಿಗರಿಗೆ ಮುಕ್ತ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!