23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘದಿಂದ ಭಗೀರಥ ಜಿ. ರವರಿಗೆ ಸನ್ಮಾನ

ಗುರುವಾಯನಕೆರೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗುರುವಾಯನಕೆರೆ ಇದರ 25 ವರ್ಷ ಅಧ್ಯಕ್ಷರಾಗಿದ್ದು, ಪ್ರಸ್ತುತ ನಿರ್ದೇಶಕರಾಗಿರುವ ಭಗೀರಥ.ಜಿ ರವರು ಪ್ರತಿಷ್ಠಿತ ಶ್ರೀ ಗುರುದೇವ ವಿವಿದ್ದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಬಗ್ಗೆ ಗುರುವಾಯನಕೆರೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಆ.5 ರಂದು ಆಡಳಿತ ಮಂಡಳಿ ಸಭೆಯಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನಾರಾಯಣ ರಾವ್, ಉಪಾಧ್ಯಕ್ಷ ವಡಿವೇಲು ಮತ್ತು ನಿರ್ದೇಶಕರಾದ ಅನಂತರಾಜ್ ಜೈನ್, ಪುರಂದರ ಶೆಟ್ಟಿ ಪಾಡ್ಯಾರು, ಮೋಹನ ನಾಯ್ಕ, ಸಚಿನ್ ಕುಮಾರ್, ಶ್ರೀಮತಿ ಜಯಂತಿ, ಅರುಣ್ ಕುಮಾರ್, ಡಿ.ಸಿ.ಸಿ ಬ್ಯಾಂಕಿನ ಪ್ರತಿನಿಧಿ ಸಿರಾಜುದ್ದೀನ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರವಿಕಲಾ ಎನ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ನಾರಾವಿ ವಲಯದ ದೇಜಮ್ಮರಿಗೆ ವೀಲ್ ಚೇರ್ ವಿತರಣೆ

Suddi Udaya

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya

ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಯಲ್ಲಿ ಕೈ ತೊಳೆಯುವ ನೀರಿನ ಘಟಕ ಉದ್ಘಾಟನೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya

ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!