
ಅರಸಿನಮಕ್ಕಿ: ಇಲ್ಲಿಯ ಅರಿಕೆಗುಡ್ಡೆ ಸಮೀಪ ತಡ ರಾತ್ರಿ ಸುರಿದ ಭಾರಿ ಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ಏಳು ವಿದ್ಯುತ್ ಕಂಬಗಳು ಧರಾಶಾಯಿಯಾದ ಘಟನೆ ನಡೆದಿದೆ.


ಸ್ಥಳಕ್ಕೆ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯ ಅವಿನಾಶ್ ಭಿಡೆ, ರಮೇಶ್ ಬೈರಕಟ್ಟ ಆಗಮಿಸಿ ಮರ ತೆರವುಗೊಳಿಸಿದ್ದಾರೆ.

ಅರಸಿನಮಕ್ಕಿ: ಇಲ್ಲಿಯ ಅರಿಕೆಗುಡ್ಡೆ ಸಮೀಪ ತಡ ರಾತ್ರಿ ಸುರಿದ ಭಾರಿ ಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ಏಳು ವಿದ್ಯುತ್ ಕಂಬಗಳು ಧರಾಶಾಯಿಯಾದ ಘಟನೆ ನಡೆದಿದೆ.


ಸ್ಥಳಕ್ಕೆ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯ ಅವಿನಾಶ್ ಭಿಡೆ, ರಮೇಶ್ ಬೈರಕಟ್ಟ ಆಗಮಿಸಿ ಮರ ತೆರವುಗೊಳಿಸಿದ್ದಾರೆ.
