22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ವರಮಹಾಲಕ್ಮಿ ಪೂಜಾ ಸಮಿತಿಯಿಂದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ:ಶ್ರಿ ವರಮಹಾಲಕ್ಮಿ ಪೂಜಾ ಸಮಿತಿ ಅಳದಂಗಡಿ ಇದರ ಆಶ್ರಯದಲ್ಲಿ ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಡಗಕಾರಂದೂರು, ಸಾಧನಾ ಜ್ಞಾನವಿಕಾಸ ಕೇಂದ್ರ ,ಜನಜಾಗೃತಿ ಗ್ರಾಮ ಸಮಿತಿ ಬಡಗಕಾರಂದೂರು,ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ ಬಡಗಕಾರಂದೂರು ಇವುಗಳ ಆಶ್ರಯದಲ್ಲಿ ಆ.8 ರಂದು ಶ್ರಿ ಸೋಮನಾಥೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯುವ 22 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರಿ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಮಂತ್ರಣ ನೀಡಿದರು.

ಈ ಸಂದರ್ಭದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ರೇಖಾ ರಾಜಶೇಖರ ಶೆಟ್ಟಿ, ಎ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಮಂಜುನಾಥ ಆಚಾರ್ಯ, ಜನ ಜಾಗೃತಿ ಅಧ್ಯಕ್ಷ ಯಶೋಧರ ಸುವರ್ಣ, ಒಕ್ಕೂಟದ ನಿಕಟ ಪೂರ್ವ ಕಾರ್ಯದರ್ಶಿ ಪ್ರಸಾದ್ ಕುಲಾಲ್, ಮೇಲ್ವಿಚಾರಕರು ಶ್ರೀಮತಿ ಯಶೋಧ ಎಂ., ಎ.ಬಿ ಸೇವಾ ಪ್ರತಿನಿಧಿಯಾದ ಶ್ರೀಮತಿ ಶುಭ ಹರೀಶ್ ರೈ, ಶ್ರೀಮತಿ ಪೂರ್ಣಿಮಾ ಪ್ರಮೋದ್, ಪೂಜಾ ಪದಾಧಿಕಾರಿ ಶ್ರೀಮತಿ ಸುಮಿತ್ರ ಭಾಗವಹಿಸಿದ್ದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya

ಸುಲ್ಕೇರಿ ಗ್ರಾಮ ಸಭೆಗೆ ಒಂದು ಗಂಟೆ ಲೇಟಾಗಿ ಬಂದ ನೋಡೇಲ್ ಅಧಿಕಾರಿ, ಕಾದು ಕಾದು ಸುಸ್ತಾದ ಗ್ರಾಮಸ್ಥರು, ಅಧಿಕಾರಿ ವಿರುದ್ದ ಅಸಮಾಧಾನ, ನಿಗದಿತ ಸಮಯದಲ್ಲಿ ಸಭೆ ಪ್ರಾರಂಭವಾಗದೆ ವಿಳಂಬ

Suddi Udaya

ಕಳೆಂಜ: ಅಸೌಖ್ಯದಿಂದ ನಿಧನರಾದ ಕಮಲಾ ಶೀನಪ್ಪ ಗೌಡ ಮತ್ತು ಕುಶಾಲಪ್ಪ ನಾಯ್ಕ ರವರಿಗೆ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya
error: Content is protected !!