September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅವಿನಾಶ್, ಕಾರ್ಯದರ್ಶಿ ತಿಲಕ್ ರಾಜ್

ಬೆಳ್ತಂಗಡಿ: ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇದರ ಬೆಳ್ತಂಗಡಿ ವಿಧಾನ ಸಭಾ ಘಟಕದ ನೂತನ ಅಧ್ಯಕ್ಷರಾಗಿ ಅವಿನಾಶ್ ಮಡಂತ್ಯಾರು, ಪ್ರಧಾನ ಕಾರ್ಯದರ್ಶಿಯಾಗಿ ತಿಲಕ್ ರಾಜ್ ಅವರನ್ನು ಜಿಲ್ಲಾಧ್ಯಕ್ಷರಾದ ಲ| ಅನಿಲ್ ದಾಸ್‌ರವರು ಆಯ್ಕೆ ಮಾಡಿದ್ದಾರೆ.

Related posts

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

Suddi Udaya

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

Suddi Udaya
error: Content is protected !!