22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ


ಮಡಂತ್ಯಾರು: ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ , ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ಆ. 5 ರಂದು ಸೇಕ್ರೆಡ್ ಹಾರ್ಟ್ ಒಳ ಕ್ರೀಡಾಂಗಣದಲ್ಲಿ ನಡೆಯಿತು.

ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ14 ರ ವಯೋಮಾನದ ಪ್ರಾಥಮಿಕ ಹಂತದ ಬಾಲಕರ ವಿಭಾಗದಲ್ಲಿ 7 ನೇ ತರಗತಿಯ ವಿದ್ಯಾರ್ಥಿಗಳಾದ ಜೇವಿಸ್ ಡಿಕುನ್ಹಾ, ಜೀತನ್ ಸಿಕ್ವೇರಾ, ಜಿಯಾನ್ ಸಿಕ್ವೇರಾ, ಕೌಶಿಕ್ ಮತ್ತು 8ನೇ ತರಗತಿಯ ಸಿಂಚನ್ ಹಾಗೂ 17ರ ವಯೋಮಾನದ ಪ್ರೌಢ ಶಾಲಾ ಹಂತದ ಬಾಲಕರ ವಿಭಾಗದಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳಾದ ಜೇಡನ್ ಕಿತ್ ಡಿಕುನ್ಹ , ಫ್ಲಾಯ್ಡ್ ಮಿಸ್ಕಿತ್, ರಿಶೋನ್ ಲೋಬೋ ಮತ್ತು 9 ನೇ ತರಗತಿಯ ಯಶ್ವಿಜ್ ಶೆಟ್ಟಿ ಹಾಗೂ 8 ನೇ ತರಗತಿಯ ಎಲ್ಟನ್ ಡಿಸೋಜ ರವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ. 10ನೇ ತರಗತಿಯ ಜೇಡನ್ ಕಿತ್ ಡಿಕುನ್ಹ , ಫ್ಲಾಯ್ಡ್ ಮಿಸ್ಕಿತ್, ರಿಶೋನ್ ಲೋಬೋ ಮತ್ತು ೮ನೇ ತರಗತಿಯ ಎಲ್ಟನ್ ಡಿಸೋಜ ಹಾಗೂ ೭ನೇ ತರಗತಿಯ ಜೇವಿಸ್ ಡಿಕುನ್ಹಾ, ಜೀತನ್ ಸಿಕ್ವೇರಾ, ಜಿಯಾನ್ ಸಿಕ್ವೇರಾ ರವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜ ಮತ್ತು ಮಂಜುನಾಥರವರು ತರಬೇತಿಯನ್ನು ನೀಡಿರುತ್ತಾರೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಗೈಡ್ ವಿದ್ಯಾರ್ಥಿನಿ ನಿಷ್ಕ ಹೆಗ್ಡೆ ಇವರ ಕೈಚಳಕದಿಂದ ಮೂಡಿದ ಪರಿಸರ ಸ್ನೇಹಿ ಗಣಪತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya

ದಿವ್ಯಾಂಗರ ಬಾಳಿಗೆ ಬೆಳಕಾದ ಕನ್ಯಾಡಿ ಸೇವಾ ಭಾರತಿ ಸಂಸ್ಥೆಗೆ 20 ವರ್ಷ: ನ.14 : ಸೇವಾನಿಕೇತನದಲ್ಲಿ ನೂತನ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಿಲಾನ್ಯಾಸ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya
error: Content is protected !!