ಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

ಧರ್ಮಸ್ಥಳ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಧರ್ಮಸ್ಥಳ ಗ್ರಾಮ ಪಂಚಾಯತ್ ಗೆ ಎಸ್.ಐ.ಟಿ ಇನ್ಸ್ಪೆಕ್ಟರ್ ಸಂಪತ್ ಆಗಮಿಸಿ 1995 ರಿಂದ 2014 ರವರಗೆ ಗ್ರಾ.ಪಂ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ ಅಧಿಕಾರಿಗಳ ದಾಖಲೆಗಳನ್ನು ಆಗಸ್ಟ್6 ರಂದು ಆಗಮಿಸಿ ಪಡೆದುಕೊಂಡು ಹೋದರು.

Related posts

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಮಿತ್ತಬಾಗಿಲು ಗ್ರಾ.ಪಂ. ಮಾಜಿ ಸದಸ್ಯೆ ನಂದಾರು ನಿಧನ

Suddi Udaya

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!