25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘದಿಂದ ಭಗೀರಥ ಜಿ. ರವರಿಗೆ ಸನ್ಮಾನ

ಗುರುವಾಯನಕೆರೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗುರುವಾಯನಕೆರೆ ಇದರ 25 ವರ್ಷ ಅಧ್ಯಕ್ಷರಾಗಿದ್ದು, ಪ್ರಸ್ತುತ ನಿರ್ದೇಶಕರಾಗಿರುವ ಭಗೀರಥ.ಜಿ ರವರು ಪ್ರತಿಷ್ಠಿತ ಶ್ರೀ ಗುರುದೇವ ವಿವಿದ್ದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಬಗ್ಗೆ ಗುರುವಾಯನಕೆರೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಆ.5 ರಂದು ಆಡಳಿತ ಮಂಡಳಿ ಸಭೆಯಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನಾರಾಯಣ ರಾವ್, ಉಪಾಧ್ಯಕ್ಷ ವಡಿವೇಲು ಮತ್ತು ನಿರ್ದೇಶಕರಾದ ಅನಂತರಾಜ್ ಜೈನ್, ಪುರಂದರ ಶೆಟ್ಟಿ ಪಾಡ್ಯಾರು, ಮೋಹನ ನಾಯ್ಕ, ಸಚಿನ್ ಕುಮಾರ್, ಶ್ರೀಮತಿ ಜಯಂತಿ, ಅರುಣ್ ಕುಮಾರ್, ಡಿ.ಸಿ.ಸಿ ಬ್ಯಾಂಕಿನ ಪ್ರತಿನಿಧಿ ಸಿರಾಜುದ್ದೀನ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರವಿಕಲಾ ಎನ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಡಿ.14: ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಕಣಿಯೂರು ಗ್ರಾಮಪಂಚಾಯತ್ ಮಟ್ಟದ ಜನಸ್ಪಂದನ ಸಭೆ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

Suddi Udaya

ಪಿಯುಸಿ ಫಲಿತಾಂಶ: ಆಳ್ವಾಸ್‌ ಪಿ.ಯು ಕಾಲೇಜು ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ

Suddi Udaya
error: Content is protected !!