September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘದಿಂದ ಭಗೀರಥ ಜಿ. ರವರಿಗೆ ಸನ್ಮಾನ

ಗುರುವಾಯನಕೆರೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗುರುವಾಯನಕೆರೆ ಇದರ 25 ವರ್ಷ ಅಧ್ಯಕ್ಷರಾಗಿದ್ದು, ಪ್ರಸ್ತುತ ನಿರ್ದೇಶಕರಾಗಿರುವ ಭಗೀರಥ.ಜಿ ರವರು ಪ್ರತಿಷ್ಠಿತ ಶ್ರೀ ಗುರುದೇವ ವಿವಿದ್ದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಬಗ್ಗೆ ಗುರುವಾಯನಕೆರೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಆ.5 ರಂದು ಆಡಳಿತ ಮಂಡಳಿ ಸಭೆಯಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನಾರಾಯಣ ರಾವ್, ಉಪಾಧ್ಯಕ್ಷ ವಡಿವೇಲು ಮತ್ತು ನಿರ್ದೇಶಕರಾದ ಅನಂತರಾಜ್ ಜೈನ್, ಪುರಂದರ ಶೆಟ್ಟಿ ಪಾಡ್ಯಾರು, ಮೋಹನ ನಾಯ್ಕ, ಸಚಿನ್ ಕುಮಾರ್, ಶ್ರೀಮತಿ ಜಯಂತಿ, ಅರುಣ್ ಕುಮಾರ್, ಡಿ.ಸಿ.ಸಿ ಬ್ಯಾಂಕಿನ ಪ್ರತಿನಿಧಿ ಸಿರಾಜುದ್ದೀನ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರವಿಕಲಾ ಎನ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

Suddi Udaya

ವಿಶ್ರಾಂತ ಶಿಕ್ಷಕ ಮುಂಡಾಜೆ ಶಂಕರ್ ತಾಮನ್ಕರ್ ಅವರಿಂದ ಮಾದರಿ ಕಾರ್ಯಕ್ರಮ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಂದ ಉಚಿತ ಪುಸ್ತಕ ವಿತರಣೆ

Suddi Udaya

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya
error: Content is protected !!