July 23, 2026
ಅಪರಾಧ ಸುದ್ದಿಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರ ಮೇಲೆ ಹಲ್ಲೆ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ: ನಿನ್ನೆ ರಾತ್ರಿ ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳದ ಪಾಂಗಾಳ ಎಂಬಲ್ಲಿ ಯೂ ಟ್ಯೂಬರ್ಸ್ ಮೇಲೆ ನಡೆದಿದ್ದ ಹಲ್ಲೆ ವಿಚಾರದಲ್ಲಿ ವರದಿಗಾಗಿ ಉಜಿರೆ ಖಾಸಗಿ ಆಸ್ಪತ್ರೆ ಬಳಿ ವರದಿಗಾಗಿ ತೆರಳಿದ್ದ ಏಷ್ಯಾ ನೆಟ್ ಸುವರ್ಣ ಚಾನೆಲ್ ವರದಿಗಾರ ಹರೀಶ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದ್ದು, ಹರೀಶ್ ಅವರು ನೀಡಿದ ದೂರಿನಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಸಮೀರ್ ಎಂ.ಡಿ, ಜಯಂತ್ ಟಿ ಸೇರಿ ಹಲವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 115(2), 189(2), 191(2), 351(2), 352, 190 ಸೆಕ್ಷನ್ ಗಳಡಿ ಎಫ್ಐಆರ್ ದಾಖಲಿಸಿದ್ದಾರೆ.

Related posts

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya
error: Content is protected !!