23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಗುರುವಾಯನಕೆರೆ ಸುಧೇಕಾರ್ ನಿವಾಸಿ ಭೂಮಾಪಕ ರಾಮಚಂದ್ರ ಕುಲಾಲ್ ಹೃದಯಾಘಾತದಿಂದ ನಿಧನ

ಗುರುವಾಯನಕೆರೆ: ಇಲ್ಲಿಯ ಸುಧೇಕಾರ್ ನಿವಾಸಿ ಬಂಟ್ವಾಳ ತಾಲೂಕಿನಲ್ಲಿ ಭೂಮಾಪಕರಾಗಿ ಸೇವೆ ಸಲ್ಲಿಸುತ್ತಿದ್ದ
ರಾಮಚಂದ್ರ ಕುಲಾಲ್(45ವ) ಅವರು ಇಂದು(ಆ.7) ಹೃದಯಾಘಾತದಿಂದ ನಿಧನರಾದರು.

ಇವರು ಈ ಹಿಂದೆ ಬೆಳ್ತಂಗಡಿ ಭೂಮಾಪನ ಕಚೇರಿಯಲ್ಲಿ ಭೂಮಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಬಂಟ್ವಾಳಕ್ಕೆ
ವಗಾ೯ವಣೆ ಗೊಂಡಿದ್ದರು.
ಮೃತರು ಪತ್ನಿ, ಓವ೯ ಪುತ್ರಿ ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್

Suddi Udaya

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya
error: Content is protected !!