25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಗುರುವಾಯನಕೆರೆ ಸುಧೇಕಾರ್ ನಿವಾಸಿ ಭೂಮಾಪಕ ರಾಮಚಂದ್ರ ಕುಲಾಲ್ ಹೃದಯಾಘಾತದಿಂದ ನಿಧನ

ಗುರುವಾಯನಕೆರೆ: ಇಲ್ಲಿಯ ಸುಧೇಕಾರ್ ನಿವಾಸಿ ಬಂಟ್ವಾಳ ತಾಲೂಕಿನಲ್ಲಿ ಭೂಮಾಪಕರಾಗಿ ಸೇವೆ ಸಲ್ಲಿಸುತ್ತಿದ್ದ
ರಾಮಚಂದ್ರ ಕುಲಾಲ್(45ವ) ಅವರು ಇಂದು(ಆ.7) ಹೃದಯಾಘಾತದಿಂದ ನಿಧನರಾದರು.

ಇವರು ಈ ಹಿಂದೆ ಬೆಳ್ತಂಗಡಿ ಭೂಮಾಪನ ಕಚೇರಿಯಲ್ಲಿ ಭೂಮಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಬಂಟ್ವಾಳಕ್ಕೆ
ವಗಾ೯ವಣೆ ಗೊಂಡಿದ್ದರು.
ಮೃತರು ಪತ್ನಿ, ಓವ೯ ಪುತ್ರಿ ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ವಲಯ ಮಟ್ಟದ ಶಾಲೆ ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಜ್ವರದಿಂದ ಬಳಲಿ ಅವಿವಾಹಿತೆ ಮೃತ್ಯು

Suddi Udaya
error: Content is protected !!