March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟೇಬಲ್ ಟೆನ್ನಿಸ್ ಪಂದ್ಯಾಟ: ಉಜಿರೆ ಎಸ್ ಡಿ ಎಂ ನ್ಯಾಚುರೋಪಥಿ ಚಾಂಪಿಯನ್

ಉಜಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಮತ್ತು ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಅಗಸ್ಟ್ 5 ಮತ್ತು 6 ರಂದು ನಡೆದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಬಾಲಕಿಯರ ತಂಡ ಚಾಂಪಿಯನ್ ಆಗಿ ಮೂಡಿಬಂದಿತ್ತು.


ಸೆಮಿ ಫೈನಲ್ ಪಂದ್ಯಾಟದಲ್ಲಿ ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್ ತಂಡವನ್ನು 3 – 0 ನೇರಸಟ್ಟುಗಳಿಂದ ಮಣಿಸಿ,ಫೈನಲ್ ಪಂದ್ಯಾಟದಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ತಂಡವನ್ನು 3 – 0 ಸೆಟ್ ಗಳಿಂದ ಮಣಿಸಿ ಚಾಂಪಿಯನ್ನಾಗಿ ಮೂಡಿ ಬಂದಿತ್ತು, ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕರಾದ ಶ್ರೀಯುತ ಧರ್ಮೇಂದ್ರ ಕುಮಾರ್ ಇವರು ತರಬೇತಿಯೊಂದಿಗೆ ಮಾರ್ಗದರ್ಶನ ನೀಡಿದರು.

Related posts

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯಿಂದ ಪುದುವೆಟ್ಟು ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

Suddi Udaya

ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮತ್ತೆ ಎಸ್.ಐ‌.ಟಿ ಎಂಟ್ರಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಬೆಳ್ತಂಗಡಿ : ಎಸ್ ಡಿ ಪಿ ಐ ಯಿಂದ ಸಂವಿಧಾನ ದಿನಾಚರಣೆ

Suddi Udaya
error: Content is protected !!