23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟೇಬಲ್ ಟೆನ್ನಿಸ್ ಪಂದ್ಯಾಟ: ಉಜಿರೆ ಎಸ್ ಡಿ ಎಂ ನ್ಯಾಚುರೋಪಥಿ ಚಾಂಪಿಯನ್

ಉಜಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಮತ್ತು ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಅಗಸ್ಟ್ 5 ಮತ್ತು 6 ರಂದು ನಡೆದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಬಾಲಕಿಯರ ತಂಡ ಚಾಂಪಿಯನ್ ಆಗಿ ಮೂಡಿಬಂದಿತ್ತು.


ಸೆಮಿ ಫೈನಲ್ ಪಂದ್ಯಾಟದಲ್ಲಿ ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್ ತಂಡವನ್ನು 3 – 0 ನೇರಸಟ್ಟುಗಳಿಂದ ಮಣಿಸಿ,ಫೈನಲ್ ಪಂದ್ಯಾಟದಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ತಂಡವನ್ನು 3 – 0 ಸೆಟ್ ಗಳಿಂದ ಮಣಿಸಿ ಚಾಂಪಿಯನ್ನಾಗಿ ಮೂಡಿ ಬಂದಿತ್ತು, ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕರಾದ ಶ್ರೀಯುತ ಧರ್ಮೇಂದ್ರ ಕುಮಾರ್ ಇವರು ತರಬೇತಿಯೊಂದಿಗೆ ಮಾರ್ಗದರ್ಶನ ನೀಡಿದರು.

Related posts

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಹೊಸಂಗಡಿ: ಕಲ್ಯಾಣಿ ನಿಧನ

Suddi Udaya
error: Content is protected !!