July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂಬ ಕಾರಣಕ್ಕೆ ಆ.6 ರಂದು ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ನಾಲ್ಕು ಮಂದಿ ಯೂಟ್ಯೂಬರ್ಸ್ ಮೇಲೆ ಹಲ್ಲೆ ನಡೆಸಿ ಕ್ಯಾಮರಾಗಳಿಗೆ ಹಾನಿ ಮಾಡಿ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ ಸೋಮನಾಥ ಸಪಲ್ಯ(48) ನನ್ನು ಆ.7 ರಂದು ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್ ಇನ್ಸೆಕ್ಟರ್ ಸಮರ್ಥ್ ಆರ್ ಗಾಣಿಗೇರಾ ನೇತೃತ್ವದ ತಂಡ ಬಂಧಿಸಿ ಸಂಜೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Related posts

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

Suddi Udaya

ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಪಿ.ಕೆ ಮುಹಮ್ಮದ್ ಮದನಿ ಅಳಕ್ಕೆ ಉಸ್ತಾದರಿಗೆ ಸನ್ಮಾನ

Suddi Udaya

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, – ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya
error: Content is protected !!