25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

ಪುದುವೆಟ್ಟು ಗ್ರಾಮದ ಕಾಪಿನಡ್ಕ ಎಂಬಲ್ಲಿ ಶಿವಪ್ಪ ಗೌಡ ಮತ್ತು ಸುಂದರ ಪೂಜಾರಿ ಅವರ ತೋಟಕ್ಕೆ
ಆ.6 ರಂದು ರಾತ್ರಿ ಕಾಡಾನೆಗಳು ದಾಳಿ ಮಾಡಿದ್ದು ಅಪಾರ ಕೃಷಿ ನಾಶವಾಗಿದೆ.

ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು ಬಾಳೆ ಗಿಡ, ಅಡಿಕೆ ಗಿಡಗಳಿಗೆ ಹಾನಿಯುಂಟು ಮಾಡಿದ್ದು ಅಪಾರ ನಷ್ಟ ಉಂಟುಮಾಡಿದೆ. ಎರಡು ದಿನದಿಂದ ಬೀಡು ಬಿಟ್ಟಿರುವ ಆನೆಯನ್ನು ಓಡಿಸಲು ಅರಣ್ಯ ಇಲಾಖೆಯವರು ಹರಸಹಸ ಪಡುತ್ತಿದ್ದಾರೆ.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!