23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

ಪುದುವೆಟ್ಟು ಗ್ರಾಮದ ಕಾಪಿನಡ್ಕ ಎಂಬಲ್ಲಿ ಶಿವಪ್ಪ ಗೌಡ ಮತ್ತು ಸುಂದರ ಪೂಜಾರಿ ಅವರ ತೋಟಕ್ಕೆ
ಆ.6 ರಂದು ರಾತ್ರಿ ಕಾಡಾನೆಗಳು ದಾಳಿ ಮಾಡಿದ್ದು ಅಪಾರ ಕೃಷಿ ನಾಶವಾಗಿದೆ.

ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು ಬಾಳೆ ಗಿಡ, ಅಡಿಕೆ ಗಿಡಗಳಿಗೆ ಹಾನಿಯುಂಟು ಮಾಡಿದ್ದು ಅಪಾರ ನಷ್ಟ ಉಂಟುಮಾಡಿದೆ. ಎರಡು ದಿನದಿಂದ ಬೀಡು ಬಿಟ್ಟಿರುವ ಆನೆಯನ್ನು ಓಡಿಸಲು ಅರಣ್ಯ ಇಲಾಖೆಯವರು ಹರಸಹಸ ಪಡುತ್ತಿದ್ದಾರೆ.

Related posts

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya

ದೀಪದ ಬೆಳಕಿನಲ್ಲಿ ಅರಳಿದ ಯಕ್ಷಗಾನ ಸೌಂದರ್ಯ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya
error: Content is protected !!