July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

ಪುದುವೆಟ್ಟು ಗ್ರಾಮದ ಕಾಪಿನಡ್ಕ ಎಂಬಲ್ಲಿ ಶಿವಪ್ಪ ಗೌಡ ಮತ್ತು ಸುಂದರ ಪೂಜಾರಿ ಅವರ ತೋಟಕ್ಕೆ
ಆ.6 ರಂದು ರಾತ್ರಿ ಕಾಡಾನೆಗಳು ದಾಳಿ ಮಾಡಿದ್ದು ಅಪಾರ ಕೃಷಿ ನಾಶವಾಗಿದೆ.

ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು ಬಾಳೆ ಗಿಡ, ಅಡಿಕೆ ಗಿಡಗಳಿಗೆ ಹಾನಿಯುಂಟು ಮಾಡಿದ್ದು ಅಪಾರ ನಷ್ಟ ಉಂಟುಮಾಡಿದೆ. ಎರಡು ದಿನದಿಂದ ಬೀಡು ಬಿಟ್ಟಿರುವ ಆನೆಯನ್ನು ಓಡಿಸಲು ಅರಣ್ಯ ಇಲಾಖೆಯವರು ಹರಸಹಸ ಪಡುತ್ತಿದ್ದಾರೆ.

Related posts

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ಹಿಂದೂ ಕಮಿಟಿ ಹರ್ಜ್ಲಿಯಾ ವತಿಯಿಂದ ಇಸ್ರೇಲ್ ನಲ್ಲಿ 9ನೇ ವರ್ಷದ ಅಯ್ಯಪ್ಪ ಸ್ವಾಮಿ ಪೂಜೋತ್ಸವ

Suddi Udaya

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

Suddi Udaya
error: Content is protected !!