23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆ: ಪದಾಧಿಕಾಗಳ ಆಯ್ಕೆ

ವೇಣೂರು: ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆಯು ಘಟಕದ ಅಧ್ಯಕ ಶುಭಕರ ಪೂಜಾರಿ ಸಾವ್ಯ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸ್ಥಾಪಕಾಧ್ಯಕ್ಷ ನಿತೀಶ್ ಹೆಚ್ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿದರು.
ಮಹಾಸಭೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಂತರಿಕ ಲೆಕ್ಕ ಪರಿಶೋಧಕ ಅರುಣ್ ಕೋಟ್ಯಾನ್, ಘಟಕದ ಸಲಹೆಗಾರರಾದ ನವೀನ್ ಪಚ್ಚೇರಿ, ಯೋಗೀಶ್ ಬಿಕ್ರೊಟ್ಟು, ರಾಕೇಶ್ ಮೂಡುಕೋಡಿಯವರ ಉಪಸ್ಥಿತಿಯಲ್ಲಿ ವೇಣೂರು ಲಯನ್ಸ್ ಭವನದಲ್ಲಿ ನಡೆಯಿತು.


ನಿಯೋಜಿತ ಅಧ್ಯಕ್ಷರಾಗಿ ಯುವ ಉದ್ಯಮಿ ಪ್ರಕಾಶ್ ಕೋಟ್ಯಾನ್ ಡೊಂಕಬೆಟ್ಟು ನಾರಾವಿ, ಪ್ರ. ಕಾರ್ಯದರ್ಶಿಯಾಗಿ ಶ್ರೀಮತಿ ದಕ್ಷಾ ಅಂಡಿAಜೆ, ಕೋಶಾಧಿಕಾರಿಯಾಗಿ ಸತೀಶ್ ಚಿಗುರು, ಉಪಾಧ್ಯಕ್ಷರುಗಳಾಗಿ ಸತೀಶ್ ಉಜಿರ್ದಡ್ಡ, ಯುವನ್ಯಾಯವಾದಿ ಸತೀಶ್ ಪಿ.ಎನ್, ಜೊತೆ ಕಾರ್ಯದರ್ಶಿ ಗ್ರಾಮ ಪಂಚಾಯತ್ ಸದಸ್ಯ ಸುರೇಶ್ ಪೂಜಾರಿ ಮತ್ತು ನಿರ್ದೇಶಕರುಗಳು ಹಾಗೂ ಸಂಘಟನಾ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಯಿತು.


ಗುರುವರ್ಯರ ಪ್ರಾರ್ಥನೆಯೊಂದಿಗೆ ಆರಂಭವಾದ ಸಭೆಯಲ್ಲಿ ಕಾರ್ಯದರ್ಶಿ ರಕ್ಷಿತ್ ಬಂಗೇರ ಸ್ವಾಗತಿಸಿದರು. ನಿಯೋಜಿತ ಕಾರ್ಯದರ್ಶಿ ಶ್ರೀಮತಿ ದಕ್ಷ ವಂದಿಸಿದರು.

Related posts

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya

ಬೆಳಾಲುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!