July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆ: ಪದಾಧಿಕಾಗಳ ಆಯ್ಕೆ

ವೇಣೂರು: ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆಯು ಘಟಕದ ಅಧ್ಯಕ ಶುಭಕರ ಪೂಜಾರಿ ಸಾವ್ಯ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸ್ಥಾಪಕಾಧ್ಯಕ್ಷ ನಿತೀಶ್ ಹೆಚ್ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿದರು.
ಮಹಾಸಭೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಂತರಿಕ ಲೆಕ್ಕ ಪರಿಶೋಧಕ ಅರುಣ್ ಕೋಟ್ಯಾನ್, ಘಟಕದ ಸಲಹೆಗಾರರಾದ ನವೀನ್ ಪಚ್ಚೇರಿ, ಯೋಗೀಶ್ ಬಿಕ್ರೊಟ್ಟು, ರಾಕೇಶ್ ಮೂಡುಕೋಡಿಯವರ ಉಪಸ್ಥಿತಿಯಲ್ಲಿ ವೇಣೂರು ಲಯನ್ಸ್ ಭವನದಲ್ಲಿ ನಡೆಯಿತು.


ನಿಯೋಜಿತ ಅಧ್ಯಕ್ಷರಾಗಿ ಯುವ ಉದ್ಯಮಿ ಪ್ರಕಾಶ್ ಕೋಟ್ಯಾನ್ ಡೊಂಕಬೆಟ್ಟು ನಾರಾವಿ, ಪ್ರ. ಕಾರ್ಯದರ್ಶಿಯಾಗಿ ಶ್ರೀಮತಿ ದಕ್ಷಾ ಅಂಡಿAಜೆ, ಕೋಶಾಧಿಕಾರಿಯಾಗಿ ಸತೀಶ್ ಚಿಗುರು, ಉಪಾಧ್ಯಕ್ಷರುಗಳಾಗಿ ಸತೀಶ್ ಉಜಿರ್ದಡ್ಡ, ಯುವನ್ಯಾಯವಾದಿ ಸತೀಶ್ ಪಿ.ಎನ್, ಜೊತೆ ಕಾರ್ಯದರ್ಶಿ ಗ್ರಾಮ ಪಂಚಾಯತ್ ಸದಸ್ಯ ಸುರೇಶ್ ಪೂಜಾರಿ ಮತ್ತು ನಿರ್ದೇಶಕರುಗಳು ಹಾಗೂ ಸಂಘಟನಾ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಯಿತು.


ಗುರುವರ್ಯರ ಪ್ರಾರ್ಥನೆಯೊಂದಿಗೆ ಆರಂಭವಾದ ಸಭೆಯಲ್ಲಿ ಕಾರ್ಯದರ್ಶಿ ರಕ್ಷಿತ್ ಬಂಗೇರ ಸ್ವಾಗತಿಸಿದರು. ನಿಯೋಜಿತ ಕಾರ್ಯದರ್ಶಿ ಶ್ರೀಮತಿ ದಕ್ಷ ವಂದಿಸಿದರು.

Related posts

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಯೋಗಿಶ್. ಎಸ್ ರವರಿಗೆ ಬೀಳ್ಕೊಡುಗೆ

Suddi Udaya

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

Suddi Udaya
error: Content is protected !!