September 6, 2026
ಅಪರಾಧ ಸುದ್ದಿಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರ ಮೇಲೆ ಹಲ್ಲೆ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ: ನಿನ್ನೆ ರಾತ್ರಿ ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳದ ಪಾಂಗಾಳ ಎಂಬಲ್ಲಿ ಯೂ ಟ್ಯೂಬರ್ಸ್ ಮೇಲೆ ನಡೆದಿದ್ದ ಹಲ್ಲೆ ವಿಚಾರದಲ್ಲಿ ವರದಿಗಾಗಿ ಉಜಿರೆ ಖಾಸಗಿ ಆಸ್ಪತ್ರೆ ಬಳಿ ವರದಿಗಾಗಿ ತೆರಳಿದ್ದ ಏಷ್ಯಾ ನೆಟ್ ಸುವರ್ಣ ಚಾನೆಲ್ ವರದಿಗಾರ ಹರೀಶ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದ್ದು, ಹರೀಶ್ ಅವರು ನೀಡಿದ ದೂರಿನಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಸಮೀರ್ ಎಂ.ಡಿ, ಜಯಂತ್ ಟಿ ಸೇರಿ ಹಲವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 115(2), 189(2), 191(2), 351(2), 352, 190 ಸೆಕ್ಷನ್ ಗಳಡಿ ಎಫ್ಐಆರ್ ದಾಖಲಿಸಿದ್ದಾರೆ.

Related posts

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

Suddi Udaya

ವೇಣೂರು ಯುವ ಸೇವಾ ಸಂಗಮ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ. 1ಲಕ್ಷ ದೇಣಿಗೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya

ಆರೋಗ್ಯ ಇಲಾಖೆ ವತಿಯಿಂದ ನಡೆದ ಪಲ್ಸ್ ಪೊಲೀಯೋ ಅಭಿಯಾನಕ್ಕೆ ಮನ್ ಷ್ಯರ್ ಪ್ಯಾರ ಮೆಡಿಕಲ್ ವಿದ್ಯಾರ್ಥಿಗಳ ಸಾಥ್

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಪ್ರೌಢಶಾಲೆ ಮಂಜೂರುಗೊಳಿಸುವಂತೆ ವಿನುತ ಬಂಗೇರ ರವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya
error: Content is protected !!