24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರ ಮೇಲೆ ಹಲ್ಲೆ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ: ನಿನ್ನೆ ರಾತ್ರಿ ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳದ ಪಾಂಗಾಳ ಎಂಬಲ್ಲಿ ಯೂ ಟ್ಯೂಬರ್ಸ್ ಮೇಲೆ ನಡೆದಿದ್ದ ಹಲ್ಲೆ ವಿಚಾರದಲ್ಲಿ ವರದಿಗಾಗಿ ಉಜಿರೆ ಖಾಸಗಿ ಆಸ್ಪತ್ರೆ ಬಳಿ ವರದಿಗಾಗಿ ತೆರಳಿದ್ದ ಏಷ್ಯಾ ನೆಟ್ ಸುವರ್ಣ ಚಾನೆಲ್ ವರದಿಗಾರ ಹರೀಶ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದ್ದು, ಹರೀಶ್ ಅವರು ನೀಡಿದ ದೂರಿನಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಸಮೀರ್ ಎಂ.ಡಿ, ಜಯಂತ್ ಟಿ ಸೇರಿ ಹಲವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 115(2), 189(2), 191(2), 351(2), 352, 190 ಸೆಕ್ಷನ್ ಗಳಡಿ ಎಫ್ಐಆರ್ ದಾಖಲಿಸಿದ್ದಾರೆ.

Related posts

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya

ಜ.12: ಮುಂಡಾಜೆಯಲ್ಲಿ ಸಾವಿರದ ಸಾಧಕರು ಮನೆಮನದ ಸಮ್ಮಾನ:

Suddi Udaya

ನ.5: ಬೆಳ್ತಂಗಡಿ ಧರ್ಮಪ್ರಾಂತ್ಯದ ಎರಡನೆಯ ಧರ್ಮಾಧ್ಯಕ್ಷರಾದ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಮಡಂತ್ಯಾರು ಕೃತಿ ಪೂಜಾರಿಗೆ ರಾಜ್ಯ ಮಟ್ಟದ “ಗಾನ ಸಿರಿ” ಪ್ರಶಸ್ತಿ

Suddi Udaya
error: Content is protected !!