September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ : ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಚದುರಂಗ ಸ್ಪರ್ಧೆ (ಆ.01) ಯಲ್ಲಿ ಭಾಗವಹಿಸಿದ್ದರು.

6ನೇ ತರಗತಿಯ ಅನುಷಾ, 14ರ ವಯೋಮಿತಿಯ ವಿಭಾಗದಲ್ಲಿ ಭಾಗವಹಿಸಿ ಐದನೇ ಸ್ಥಾನ ಪಡೆದಿದ್ದಾರೆ.

9ನೇ ತರಗತಿಯ ಆದ್ಯತ್ ಜೈನ್ 17ರ ವಯೋಮಿತಿಯ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಇಬ್ಬರೂ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Related posts

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

Suddi Udaya

ಆರಂಬೋಡಿಯ ಚೈತ್ರಾ ವಿ. ಪೂಜಾರಿರವರು ವಿಟ್ಲ ಕನ್ಯಾನ ಸ.ಪ್ರ. ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆ

Suddi Udaya

ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಾಗಾರ

Suddi Udaya

ಎ.20: ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: 10 ಸಾವಿರ ಕಾರ್ಯಕರ್ತರು ಭಾಗಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನಕ್ಕೆ-ಲೋಕೋಪಯೋಗಿ ಇಲಾಖಾ ಸಚಿವ ಸತೀಶ್ ಜಾರಕಿಹೋಳಿ ಭೇಟಿ

Suddi Udaya

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya
error: Content is protected !!