23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಗುರುವಾಯನಕೆರೆ ಸುಧೇಕಾರ್ ನಿವಾಸಿ ಭೂಮಾಪಕ ರಾಮಚಂದ್ರ ಕುಲಾಲ್ ಹೃದಯಾಘಾತದಿಂದ ನಿಧನ

ಗುರುವಾಯನಕೆರೆ: ಇಲ್ಲಿಯ ಸುಧೇಕಾರ್ ನಿವಾಸಿ ಬಂಟ್ವಾಳ ತಾಲೂಕಿನಲ್ಲಿ ಭೂಮಾಪಕರಾಗಿ ಸೇವೆ ಸಲ್ಲಿಸುತ್ತಿದ್ದ
ರಾಮಚಂದ್ರ ಕುಲಾಲ್(45ವ) ಅವರು ಇಂದು(ಆ.7) ಹೃದಯಾಘಾತದಿಂದ ನಿಧನರಾದರು.

ಇವರು ಈ ಹಿಂದೆ ಬೆಳ್ತಂಗಡಿ ಭೂಮಾಪನ ಕಚೇರಿಯಲ್ಲಿ ಭೂಮಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಬಂಟ್ವಾಳಕ್ಕೆ
ವಗಾ೯ವಣೆ ಗೊಂಡಿದ್ದರು.
ಮೃತರು ಪತ್ನಿ, ಓವ೯ ಪುತ್ರಿ ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ವಿವಿಧ ವಿನ್ಯಾಸಗಳ ಚಿನ್ನ ಹಾಗೂ ವಜ್ರದ ಆಭರಣಗಳ ಶೋರೂಮ್ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಮ್; ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ ದೀಪ ಪ್ರಜ್ವಲಿಸಿ ಲೋಕಾರ್ಪಣೆ

Suddi Udaya

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!