22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟೇಬಲ್ ಟೆನ್ನಿಸ್ ಪಂದ್ಯಾಟ: ಉಜಿರೆ ಎಸ್ ಡಿ ಎಂ ನ್ಯಾಚುರೋಪಥಿ ಚಾಂಪಿಯನ್

ಉಜಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಮತ್ತು ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಅಗಸ್ಟ್ 5 ಮತ್ತು 6 ರಂದು ನಡೆದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಬಾಲಕಿಯರ ತಂಡ ಚಾಂಪಿಯನ್ ಆಗಿ ಮೂಡಿಬಂದಿತ್ತು.


ಸೆಮಿ ಫೈನಲ್ ಪಂದ್ಯಾಟದಲ್ಲಿ ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್ ತಂಡವನ್ನು 3 – 0 ನೇರಸಟ್ಟುಗಳಿಂದ ಮಣಿಸಿ,ಫೈನಲ್ ಪಂದ್ಯಾಟದಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ತಂಡವನ್ನು 3 – 0 ಸೆಟ್ ಗಳಿಂದ ಮಣಿಸಿ ಚಾಂಪಿಯನ್ನಾಗಿ ಮೂಡಿ ಬಂದಿತ್ತು, ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕರಾದ ಶ್ರೀಯುತ ಧರ್ಮೇಂದ್ರ ಕುಮಾರ್ ಇವರು ತರಬೇತಿಯೊಂದಿಗೆ ಮಾರ್ಗದರ್ಶನ ನೀಡಿದರು.

Related posts

ಬಟ್ಲಡ್ಕ ಜುಮಾ ಮಸೀದಿಯಲ್ಲಿ ದಿ| ಶೈಖುನಾ ಮರ್ಹೂಮ್ ಕೂರಾ ತಂಙಲ್ ಅವರ ಹೆಸರಿನಲ್ಲಿ ಅನುಸ್ಮರಣೆ ಕಾರ್ಯಕ್ರಮ

Suddi Udaya

ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ

Suddi Udaya

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

Suddi Udaya

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆಯ ಐಕಾನ್ ಗೆ ಪ್ಲಾಟಿನಂ ಸೆಂಟರ್ ಅವಾರ್ಡ್ ಸೇರಿ ಅನೇಕ ಗೌರವಗಳು

Suddi Udaya
error: Content is protected !!