September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂಬ ಕಾರಣಕ್ಕೆ ಆ.6 ರಂದು ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ನಾಲ್ಕು ಮಂದಿ ಯೂಟ್ಯೂಬರ್ಸ್ ಮೇಲೆ ಹಲ್ಲೆ ನಡೆಸಿ ಕ್ಯಾಮರಾಗಳಿಗೆ ಹಾನಿ ಮಾಡಿ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ ಸೋಮನಾಥ ಸಪಲ್ಯ(48) ನನ್ನು ಆ.7 ರಂದು ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್ ಇನ್ಸೆಕ್ಟರ್ ಸಮರ್ಥ್ ಆರ್ ಗಾಣಿಗೇರಾ ನೇತೃತ್ವದ ತಂಡ ಬಂಧಿಸಿ ಸಂಜೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Related posts

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಕಾರ್ಯಾಗಾರ ಸಂಪನ್ನ

Suddi Udaya

ಬಂಗಾಡಿ ಸರಕಾರಿ ಪ್ರೌಢಶಾಲೆಗೆ ಶೇ.98 ಫಲಿತಾಂಶ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!